ಶಾಸಕ ರಘುಪತಿ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ, ನಗರಸಭಾ ಸದಸ್ಯ ವಿಜಯ್ ಕೊಡವೂರು, ಸುಂದರ್ ಜೆ.ಕಲ್ಮಾಡಿ, ಎಡ್ಲಿನ್ ಕರ್ಕಡ, ವಿಜಯ್ ಕುಂದರ್ ಇದ್ದರು.