ಸರ್ಕಾರ ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳಿಸಿ ಆಶ್ರಯ ಮನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಅಧಿಕಾರವನ್ನು ಶಾಸಕರ ಸಮಿತಿಗೆ ವಹಿಸಿದಾಗ ಅದರ ವಿರುದ್ಧ ಧನಿ ಎತ್ತಿ, ಗ್ರಾಮ ಪಂಚಾಯಿತಿ ಹಕ್ಕೊತ್ತಾಯ ಆಂದೋಲನದ ಆರಂಭಿಸಿ 5,629 ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರ ಒಕ್ಕೂಟ ರಚನೆ ಮಾಡಿದ್ದರು. ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕರಡು ಪ್ರತಿ ಸಿದ್ಧವಾಗಿದ್ದು ಕೂಡ ದಾಮೋದರ ಆಚಾರ್ಯ ಅವರ ಮುಂದಾಳತ್ವದಲ್ಲಿ ಎಂಬುದು ವಿಶೇಷ.