ಪ್ರತಿನಿತ್ಯ ಸವಾರರು ಅಪಘಾತಗಳಿಗೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಮಹಿಳೆಯರು, ವೃದ್ಧರು ವಾಹನ ಓಡಿಸಲು ಸಾದ್ಯವಿಲ್ಲದಷ್ಟು ರಸ್ತೆಗಳು ಹಾಳಾಗಿವೆ. ಬೀದಿ ದೀಪಗಳನ್ನು ಹಾಕುವಂತೆ, ಗುಂಡಿಗಳನ್ನು ಮುಚ್ಚುವಂತೆ ನಿರಂತರವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಲಿಲ್ಲ. ಹಾಗಾಗಿ ಉರುಳುಸೇವೆ ಮಾಡಬೇಕಾಯಿತು ಎಂದರು.