ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಡುಬಿದ್ರಿ: ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ

ಸೋರುತಿದೆ ಮೌಲಾನಾ ಆಜಾದ್ ಶಾಲೆ: ಮಕ್ಕಳ ದಾಖಲಾತಿಗೆ ಹಿಂದೇಟು
Published : 7 ಜುಲೈ 2024, 7:48 IST
Last Updated : 7 ಜುಲೈ 2024, 7:48 IST
ಫಾಲೋ ಮಾಡಿ
Comments
‘ಅನುದಾನ ಬಿಡುಗಡೆಯಾಗಬೇಕು’
ಬೆಳಪುವಿನಲ್ಲಿ 1 ಎಕ್ರೆ ಜಮೀನು ಮಂಜೂರಾಗಿದ್ದು, ಮೌಲಾನಾ ಆಜಾದ್ ಮಾದರಿ ಶಾಲೆ ಹೆಸರಿನಲ್ಲಿ ಪಹಣಿಯೂ ಆಗಿದೆ. ಕಟ್ಟಡ ನಿರ್ಮಾಣಕ್ಕೆ ಅಂದಾಜುಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಸರ್ಕಾರದಿಂದ ಅನುದಾನ ಬಿಡುಗಡೆ ಇನ್ನು ಆಗಬೇಕು. ಪ್ರತಿ ವರ್ಷ ಇಲಾಖೆಯಿಂದ ಈಗಿರುವ ಕಟ್ಟಡದ ಸಣ್ಣಪುಟ್ಟ ದುರಸ್ತಿ ಮಾಡಲಾಗುತ್ತಿದೆ. ಹೊಸ ಕಟ್ಟಡ ನಿರ್ಮಾಣವಾದಲ್ಲಿ ಮಕ್ಕಳನ್ನು ಕಳುಹಿಸುವುದಾಗಿ ಪೋಷಕರು ಭರವಸೆ ನೀಡಿದ್ದಾರೆ ಎಂದು ಉಡುಪಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪೂರ್ಣಿಮಾ ಬಿ.ಚೂರಿ. ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT