ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಚಂದ್ರ ಜೈನ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ವಿ.ಪೂಜಾರಿ, ಉಪಾಧ್ಯಕ್ಷ ರಾಮಚಂದ್ರ ಅಲ್ಸೆ, ಶ್ರೀನಿವಾಸ್ ಭಟ್, ಕುಂದಾಪುರ ಅಧ್ಯಕ್ಷ ಸೀತಾರಾಮ ಗಾಣಿಗ, ಉಡುಪಿ ಅಧ್ಯಕ್ಷ ಪಾಂಡುರಂಗ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಆಸ್ತಿಕ ಶಾಸ್ತ್ರಿ, ಚಂದ್ರಹಾಸ ಶೆಟ್ಟಿ, ರಾಜೀವ್ ಶೆಟ್ಟಿ, ಮಹಾಬಲ ಬಾಯರಿ, ಸುಂದರ ಶೆಟ್ಟಿ, ಕೆ.ಪಿ.ಭಂಡಾರಿ, ಸದಾನಂದ ಶೆಟ್ಟಿ ಇದ್ದರು.