ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನಾರಾಯಣ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಎಐಸಿಸಿ ಕಾರ್ಯದರ್ಶಿ ವಿ.ಮೋಹನ್, ಮುಖಂಡರಾದ ಗೋಪಾಲ್ ಪೂಜಾರಿ, ನಿವೇದಿತಾ ಆಳ್ವ, ವೆರೊನಿಕಾ ಕರ್ನೆಲಿಯೊ, ಜಿಲ್ಲಾ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ಹಾಗೂ ಬಿಪಿನ್ ಚಂದ್ರ ಪಾಲ್ ಇದ್ದರು.