<p><strong>ಉಡುಪಿ:</strong> ಶಿರ್ವ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಹಾಗೂ ಉಡುಪಿ ಧರ್ಮಪ್ರಾಂತ್ಯದ ಸಹಾಯಕ ಧರ್ಮ ಗುರುಮಹೇಶ್ ಡಿಸೋಜಾ (36) ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಶಾಲೆಯ ಕ್ಯಾಬಿನ್ ಒಳಗೆ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಉಡುಪಿ ಧರ್ಮಪ್ರಾಂತ್ಯ ರಚನೆಯಾದ ಬಳಿಕ ಮಹೇಶ್ ಡಿಸೋಜ ಅವರು ಮೊದಲಸಹಾಯಕ ಧರ್ಮ ಗುರುವಾಗಿ ನೇಮಕವಾಗಿದ್ದರು.</p>.<p>ಶಿರ್ವದ ಮೂಡುಬೆಳ್ಳೆ ಮೂಲದ ಡಿಸೋಜಾ ಅವರು 2013ರಲ್ಲಿ ಧರ್ಮಗುರು ದೀಕ್ಷೆ ಪಡೆದಿದ್ದರು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಶಿರ್ವ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಹಾಗೂ ಉಡುಪಿ ಧರ್ಮಪ್ರಾಂತ್ಯದ ಸಹಾಯಕ ಧರ್ಮ ಗುರುಮಹೇಶ್ ಡಿಸೋಜಾ (36) ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಶಾಲೆಯ ಕ್ಯಾಬಿನ್ ಒಳಗೆ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಉಡುಪಿ ಧರ್ಮಪ್ರಾಂತ್ಯ ರಚನೆಯಾದ ಬಳಿಕ ಮಹೇಶ್ ಡಿಸೋಜ ಅವರು ಮೊದಲಸಹಾಯಕ ಧರ್ಮ ಗುರುವಾಗಿ ನೇಮಕವಾಗಿದ್ದರು.</p>.<p>ಶಿರ್ವದ ಮೂಡುಬೆಳ್ಳೆ ಮೂಲದ ಡಿಸೋಜಾ ಅವರು 2013ರಲ್ಲಿ ಧರ್ಮಗುರು ದೀಕ್ಷೆ ಪಡೆದಿದ್ದರು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>