‘ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಮುಂದುವರೆದಿದ್ದರೆ ಇಷ್ಟೊತ್ತಿಗಾಗಲೇ ರೈತರ ಸಾಲ ಮನ್ನಾ ಆಗುತ್ತಿತ್ತು. ಆದರೆ, ಜನಾದೇಶಕ್ಕೆ ವಿರುದ್ಧವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ನವರು ಅಪವಿತ್ರ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ಮುಂದುವರಿಯದಂತೆ ಮಾಡಿದ್ದಾರೆ. ರೈತ ವಿರೋಧಿಯಾಗಿರುವ ಈ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿ ಇರುವುದಿಲ್ಲ’ ಎಂದರು.