ಸಿಪಿಎಂ ಮುಖಂಡರಾದ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬಿಜೆಪಿ ನಾಯಕ ಈಶ್ವರಪ್ಪ ಅವರ ಮೀಸಲಾತಿ ವಿರೋಧಿ ಹೇಳಿಕೆಗಳು ಹಾಗೂ ಶಿಕ್ಷಣ ಸಚಿವ ವೇದಗಣಿತ ಕಲಿಸಿಕೊಡುವ ಧೋರಣೆಗಳು ಖಂಡನೀಯ. ಹಿಂದೂ ರಾಷ್ಟ್ರ ನಿರ್ಮಾಣ ಮಾಡುವ ಬದಲು ಎಲ್ಲರೂ ಬದುಕುವ ರಾಷ್ಟ್ರ ನಿರ್ಮಾಣ ಮಾಡುವ ಅಗತ್ಯವಿದೆ, ಆದರೆ, ಪ್ರಧಾನಿ ಮೋದಿ ಸ್ನೇಹಿತರಾದ ಅದಾನಿ ಅಂಬಾನಿಯ ರಾಷ್ಟ್ರ ನಿರ್ಮಾಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.