ಉಡುಪಿ: ಶ್ರೀಕೃಷ್ಣಮಠದಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿರುವ ಗಣೇಶ.
ಉಡುಪಿಯ ಸೋದೆ ವಾದಿರಾಜ ಮಠದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿಗೆ ದ್ವಾದಶ ನಾರಿಕೇಳ ಗಣಪತಿ ಹೋಮ ಹಾಗೂ ವಿಶೇಷ ಪೂಜೆ ನಡೆಯಿತು.
ಉಡುಪಿಯ ತೆಂಕಪೇಟೆಯ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಕಲಾ ಮಂದಿರದಲ್ಲಿ ಪೌರಾಣಿಕ ಹಿನ್ನೆಲೆಯ ಕನಕದಾಸನಿಗೆ ಒಲಿಯುವ ಶ್ರೀಕೃಷ್ಣ ಗರ್ಭಗುಡಿಯ ಬಾಗಿಲು ತೆರೆದು ದರ್ಶನ ನೀಡುವ ಸನ್ನಿವೇಶವನ್ನು ನಿರ್ಮಿಸಲಾಗಿದೆ.
ಉಡುಪಿಯ ಚಿಟ್ಪಾಡಿಯ ಶಾರದಾಂಬಾ ದೇವಳದಲ್ಲಿ ಪೂಜಿತ ಮಹಾ ಗಣಪತಿ.