ರೋಹಿತ್ ತೀರ್ಥರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಕೈಬಿಡಬೇಕು ಎಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು ‘ಪಠ್ಯ ಪುಸ್ತಕಗಳಲ್ಲಿ ಬಹಳಷ್ಟು ತಪ್ಪುಗಳಿದ್ದರೂ ಹಿಂದಿನ ಪಠ್ಯ ಪರಿಷ್ಕರಣಾ ಸಮಿತಿ ತಿದ್ದುವಂತಹ ಕೆಲಸ ಮಾಡಲಿಲ್ಲ. ಪಠ್ಯದಲ್ಲಿ ವಿವೇಕಾನಂದರ ಭಾಷಣ ತಿರುಚಲಾಗಿದ್ದು, ಕುವೆಂಪು ಅವರ ಕುರಿತಾದ ಪಾಠ ಕೈಬಿಡಲಾಗಿದೆ. ಮಹರ್ಷಿ ವಾಲ್ಮೀಕಿ ಕುರಿತು ಏಕವಚನ ಬಳಸಲಾಗಿದೆ.ಅ