ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾರಾಯಣ ಗುಜ್ಜಾಡಿ, ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಯಶವಂತ ಗಂಗೊಳ್ಳಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ದೇವಾಡಿಗ ಕಂಚಿಕಾನ್, ರಾಷ್ಟ್ರಭಕ್ತರ ಬಳಗ ಬೈಂದೂರು ಮುಖಂಡರಾದ ಮಂಜುನಾಥ ರಾವ್, ಗಣೇಶ್ರಾವ್, ರೇಣುಕಾ, ಚಂದ್ರಯ್ಯ ಆಚಾರ್ಯ, ವಿನೋದ್ ಹೆಬ್ಬಾರ್, ವಿಷ್ಣು, ವಿನಯ್ ನಾಯರಿ ನಾವುಂದ ಇದ್ದರು.