ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಸಿಯಲ್ಲಿ ಇಎಸ್ಐ ಸೌಲಭ್ಯ ಪುನಾರಂಭ

Last Updated 15 ಫೆಬ್ರುವರಿ 2021, 14:44 IST
ಅಕ್ಷರ ಗಾತ್ರ

ಉಡುಪಿ: ಫೆ.15ರಿಂದ ಕಾರ್ಮಿಕರ ರಾಜ್ಯ ವಿಮಾ ಯೋಜನೆ (ಇಎಸ್ಐಎಸ್) ಸೌಲಭ್ಯಗಳನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಪುನಾರಂಭ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಎಲ್ಲ ಸೂಪರ್ ಸ್ಪೆಷಾಲಿಟಿ ಮತ್ತು ಜನರಲ್ ಸ್ಪೆಷಾಲಿಟಿ (ಕಾರ್ಮಿಕರ ರಾಜ್ಯ ವಿಮಾ ಯೋಜನೆ) ಸೌಲಭ್ಯಗಳು ಲಭ್ಯವಿದ್ದು, ಇಎಸ್ಐ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT