<p><strong>ಉಡುಪಿ:</strong> ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ 15 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.</p>.<p>ಈಚೆಗೆ ಮುಂಬೈನಿಂದ ಬಂದು ಕ್ವಾರಂಟೈನ್ನಲ್ಲಿದ್ದ 9 ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರನ್ನೂ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p><strong>ಸೋಂಕಿತರ ಸಂಖ್ಯೆ154ಕ್ಕೇರಿಕೆ:</strong> ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 154ಕ್ಕೇರಿಕೆಯಾಗಿದ್ದು, ಒಬ್ಬರು ಮೃತಪಟ್ಟು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 150 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ 15 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.</p>.<p>ಈಚೆಗೆ ಮುಂಬೈನಿಂದ ಬಂದು ಕ್ವಾರಂಟೈನ್ನಲ್ಲಿದ್ದ 9 ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರನ್ನೂ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p><strong>ಸೋಂಕಿತರ ಸಂಖ್ಯೆ154ಕ್ಕೇರಿಕೆ:</strong> ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 154ಕ್ಕೇರಿಕೆಯಾಗಿದ್ದು, ಒಬ್ಬರು ಮೃತಪಟ್ಟು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 150 ಸಕ್ರಿಯ ಪ್ರಕರಣಗಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>