ನಿಯೋಗದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ದಕ್ಷಿಣಕನ್ನಡ ಮೊಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಯುವ ಸಂಘಟನೆ ಅಧ್ಯಕ್ಷ ವಿನಯ್ ಕರ್ಕೇರ, ರಾಜ್ಯ ಗಂಗಾಮನ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಶಿವಲಿಂಗಪ್ಪ, ರಾಘವೇಂದ್ರ ಹಾಗೂ ಮೊಗವೀರ ಸಮಾಜದ ಮುಖಂಡರು ಇದ್ದರು.