ಶುಕ್ರವಾರ, 15 ಆಗಸ್ಟ್ 2025
×
ADVERTISEMENT
ADVERTISEMENT

ಮೀನುಗಾರರು ಸುರಕ್ಷತೆಗೆ ಒತ್ತು ನೀಡಿ: ಲಕ್ಷ್ಮಿ ಹೆಬ್ಬಾಳಕರ

ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತ ಅರಿವು ಕಾರ್ಯಾಗಾರದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರತಿಪಾದನೆ
Published : 15 ಆಗಸ್ಟ್ 2025, 5:33 IST
Last Updated : 15 ಆಗಸ್ಟ್ 2025, 5:33 IST
ಫಾಲೋ ಮಾಡಿ
Comments
ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ
ಲಕ್ಷ್ಮಿ ಹೆಬ್ಬಾಳಕರ್ ಜಿಲ್ಲಾ ಉಸ್ತುವಾರಿ ಸಚಿವೆ
ಮಳೆಗಾಲದಲ್ಲಿ ಅಳಿವೆ ಪ್ರದೇಶದಲ್ಲಿ ಹೆಚ್ಚಾಗಿ ದೋಣಿ ದುರಂತಗಳು ನಡೆಯುತ್ತಿವೆ. ಮೀನುಗಾರರಿಗೆ ಜೀವರಕ್ಷಕ ಸಾಧನಗಳ ಬಳಕೆ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ
ಸ್ವರೂಪ ಟಿ.ಕೆ. ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT