ಕಲಾವಿದ ಭರತ್ ಎಸ್. ಅಡ್ವೆ ಕಲ್ಲಂಗಡಿ ಹಣ್ಣುಗಳಲ್ಲಿ ರಚಿಸಿರುವ ಪೇಜಾವರ ಮಠದ ವಿಶ್ವೇಶ್ವತೀರ್ಥ ಶ್ರೀಗಳ ಚಿತ್ರ, ಲಾಲ್ ಬಹದ್ದೂರ್ ಶಾಸ್ತ್ರಿ, ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್.ಎಂ.ವಿಶ್ವೇಶ್ವರಯ್ಯ, ವಾಜಪೇಯಿ, ನರೇಂದ್ರ ಮೋದಿ, ವಿರಾಟ್ ಕೊಹ್ಲಿ, ಕುವೆಂಪು, ವಿಶ್ವಪ್ರಸನ್ನ ಶ್ರೀಗಳು, ವಿಂಗ್ ಕಮಾಂಡರ್ ಅಭಿನಂದನ್, ಶ್ರೀಕೃಷ್ಣ, ಹನುಮಾನ್ ಹಾಗೂ ಶಿವಾಜಿಯ ಕಲಾಕೃತಿಗಳನ್ನು ಜನರು ಕಣ್ತುಂಬಿಕೊಂಡರು.