ದಸಂಸ ಜಿಲ್ಲಾ ಸಂಚಾಲಕ ಸುಂದರ ಮಾಸ್ಟರ್, ಜಿಲ್ಲಾ ಮಹಿಳಾ ಒಕ್ಕೂಟದ ಸಂಚಾಲಕಿ ಗೀತಾ ಸುರೇಶ ಕುಮಾರ್, ರಾಜ್ಯ ಸಮಿತಿ ಸಂಚಾಲಕಿ ವಸಂತಿ ಶಿವಾನಂದ, ಜಿಲ್ಲಾ ಸಂಚಾಲಕ ಶಾಮರಾಜ್ ಬಿರ್ತಿ, ವಾಸುದೇವ ಮುದ್ದೂರ್, ಕುಂದಾಪುರ ತಾಲ್ಲೂಕು ಸಂಚಾಲಕ ರಾಜು ಬೆಟ್ಟಿನಮನೆ, ಬೈಂದೂರು ಸಂಚಾಲಕ ನಾಗರಾಜ ಉಪ್ಪುಂದ, ಬ್ರಹ್ಮಾವರ ಸಂಚಾಲಕ ಶ್ರೀನಿವಾಸ ವಡ್ಡರ್ಸೆ, ಜಿಲ್ಲಾ ಸಂಚಾಲಕ ಎನ್.ಎ.ನೇಜಾರ್ ಇದ್ದರು.