ಜಾತಿಯ ಕಾರಣಕ್ಕೆ ಬಾಲ್ಯದಿಂದಲೂ ಅವಮಾನ, ತಾರತಮ್ಯ ಅನುಭವಿಸಿಕೊಂಡು ಬಂದಿದ್ದು, ಕಾನೂನಿನ ಮೂಲಕ ಎಲ್ಲವನ್ನೂ ಸರಿಪಡಿಸಲಾಗುವುದಿಲ್ಲ. ಜನರ ಮನಸ್ಸು ಪರಿವರ್ತನೆಯಾಗೇಕು. 21ನೇ ಶತಮಾನದಲ್ಲಾದರೂ ಸಮಾಜ ಬದಲಾವಣೆಯಾಗಬೇಕು ಎಂಬ ಉದ್ದೇಶದಿಂದ ಹಿಂದೆ ಅನುಭವಿಸಿದ ಕೆಲವು ಘಟನೆಗಳನ್ನು ಈಚೆಗೆ ಹಂಚಿಕೊಂಡಿದ್ದೇನೆ ಎಂದರು.