ಗುರುವಾರ, 4 ಡಿಸೆಂಬರ್ 2025
×
ADVERTISEMENT
ADVERTISEMENT

ಉಡುಪಿ | ಗಾಂಧಿ ವಿಚಾರಧಾರೆ ಕಾರ್ಯಕರ್ತರಿಗೆ ತಲುಪಲಿ: ಕಿಮ್ಮನೆ ರತ್ನಾಕರ್

ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶ
Published : 3 ಡಿಸೆಂಬರ್ 2025, 7:20 IST
Last Updated : 3 ಡಿಸೆಂಬರ್ 2025, 7:20 IST
ಫಾಲೋ ಮಾಡಿ
Comments
ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕು. ಪ್ರಜಾಪ್ರಭುತ್ವ ಇಲ್ಲದಿದ್ದರೆ ನಮ್ಮ ದೇಶದ ಪರಿಸ್ಥಿತಿಯೂ ನೆರೆಯ ದೇಶಗಳಂತೆ ಹದಗೆಡುತ್ತಿತ್ತು. ಸಂವಿಧಾನದ ರಕ್ಷಣೆ ನಮ್ಮ ಕರ್ತವ್ಯ. ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ.
– ಮಂಜುನಾಥ ಭಂಡಾರಿ, ವಿಧಾನ ಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT