ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಸಂಸ್ಥಾಪಕ ಜಿ. ಶಂಕರ್, ಶಾಸಕ ವಿ. ಸುನಿಲ್ ಕುಮಾರ್ ಭಾಗವಹಿಸುವರು. ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಎಸ್ಎಸ್ಎಲ್ಸಿ, ಪ್ರಥಮ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ವತಿಯಿಂದ ₹68.79 ಲಕ್ಷ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.