ಕೊಡಂಗೆಕಟ್ಟೆ ಬಳಿ ಮನುಕೃಷ್ಣನ್, ವಿಷ್ಣು ಬಾಬುರಾಜ್, ಯಶ್ ಶರ್ಮಾ, ಪ್ರಥಮೇಶ್ ಬಿ. ಪೈ, ರೋಹನ್ ಖ್ಯಾನಿ, ಯಶ್ ಮಯೂರ್ ದೋಶಿ, ಯಶ್ ಇಶ್ರಿತ್ ತಿನ್ಡೇವಾಲ್, ಕೊಮ್ಮುರಿ ಸಿದ್ದಿ ಸುಹಾಸ್, ಪ್ರಣೀತ್ ನರಪರಾಜು, ಏಕಾಂಕ್ಷ್ ರೋಹಿತ್ ಅಗರ್ವಾಲ್, ಆದರ್ಶ್ ಮೋಹನ್, ವೇದಾಂತ್ ಶೆಟ್ಟಿ, ಷಬ್ಜೋತ್ ಸಂಧು ಎಂಬ ಯುವಕರನ್ನು ವಶಕ್ಕೆ ಪಡೆದು ಮಣಿಪಾಲ ಕಸ್ತೂರಬಾ ಆಸ್ಪತ್ರೆ ಫೊರೆನ್ಸಿಕ್ ವಿಭಾಗದಲ್ಲಿ ಪರೀಕ್ಷೆಗೊಳಪಡಿಸಿದ್ದು ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.