ಜ.31ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 1 ಲಕ್ಷ ಹಾಗೂ ಫಲಕ ಒಳಗೊಂಡಿದೆ. ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ವಿಶ್ವನಾಥ ಶೆಣೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಪ್ರಯೋಜಕತ್ವದಲ್ಲಿ ಪ್ರತಿವರ್ಷ 'ವಿಶ್ವಪ್ರಭಾ ಪುರಸ್ಕಾರ' ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.