ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣನಿಗೆ ಸ್ವರ್ಣ ಛತ್ರ ಸಮರ್ಪಣೆ 14ರಂದು

Last Updated 13 ಜನವರಿ 2021, 16:48 IST
ಅಕ್ಷರ ಗಾತ್ರ

ಉಡುಪಿ: ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರ ಸಂಕಲ್ಪದಂತೆ ಜ.14ರಂದು ಮಕರ ಸಂಕ್ರಮಣ ದಿನ ಕೃಷ್ಣಮಠದಲ್ಲಿ ಕೃಷ್ಣನಿಗೆ ಸ್ವರ್ಣ ಛತ್ರ ಸಮರ್ಪಣೆ ನಡೆಯಲಿದೆ.

ಸ್ವರ್ಣ ಛತ್ರ ತಯಾರಿಗೆ 2 ಕೆಜಿ 500 ಗ್ರಾಂ ಚಿನ್ನವನ್ನು ಬಳಕೆ ಮಾಡಲಾಗಿದ್ದು, ₹ 50 ಲಕ್ಷ ವೆಚ್ಚವಾಗಿದೆ. ಉಡುಪಿಯ ಸಂತೋಷ್‌ ಶೇಟ್ ಅವರ ಉಸ್ತುವಾರಿಯಲ್ಲಿ ಪಾಜಕದ ಶಿಲ್ಪಿ ರಾಘವೇಂದ್ರಾಚಾರ್ಯ ಕುಂಜಾರುಗಿರಿ ಸ್ವರ್ಣ ಛತ್ರ ತಯಾರಿಸಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT