ಕಾರ್ಕಳ ತಾಕ್ಲೂಕಿನ ಮಿಯಾರು, ಕಾಪು ತಾಲ್ಲೂಕಿನ ಕಳತ್ತೂರು, ಉಡುಪಿ ತಾಲ್ಲೂಕಿನ ಹಿರೇಬೆಟ್ಟು, ಬ್ರಹ್ಮಾವರ ತಾಲ್ಲೂಕಿನ ಆರೂರು, ಕುಂದಾಪುರ ತಾಲ್ಲೂಕಿನ ಶಂಕರ ನಾರಾಯಣ, ಸಿದ್ದಾಪುರ, ಯಡ್ಯಾಡಿ-ಮತ್ಯಾಡಿ, ಬೈಂದೂರು ತಾಲ್ಲೂಕಿನ ಹೆರಂಜಾಲು ವಸತಿಶಾಲೆಗಳಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸೆ.16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.