ಬಳಿಕ ನಡೆದ ತರಬೇತಿಯಲ್ಲಿ ಇಂಟರ್ ನ್ಯಾಷನಲ್ ಜಸ್ಟೀಸ್ ಮಿಷನ್ ಸದಸ್ಯ ವಿಲಿಯಂ ಕ್ರಿಸ್ಟೂಫರ್, ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್ ವಿಷಯ ತಜ್ಞ ವಾಸುದೇವ ಶರ್ಮ, ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಮನಃಶಾಸ್ತ್ರಜ್ಞೆ ಡಾ. ಇಂದಿರಾ ಜೈಪ್ರಕಾಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಉಪ ನಿರ್ದೇಶಕಿ ಡಾ. ರಜನಿ ಪಾರ್ಥಸಾರಥಿ, ಸಮಗ್ರ ಶಿಶುರಕ್ಷಣಾ ಯೋಜನೆ ನಿರ್ದೇಶಕಿ ಪಲ್ಲವಿ ಅಕುರಾತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಕ್ಷಣಾಧಿಕಾರಿ ಲತಾ ಕೆ. ಎಚ್, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೂಬಾಲನ್ ಟಿ. ಸಂಬಂಧಿತ ವಿಷಯಗಳ ಮಾಹಿತಿ ನೀಡಿದರು.