ಭಾಗವತ ಪಟ್ಲ ಸತೀಶ ಶೆಟ್ಟಿ, ಬಿಲ್ಲವ ಮಹಾ ಮಂಡಳದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಉದ್ಯಮಿ ಮೂಡುಬಿದರೆಯ ತಿಮ್ಮಯ್ಯ ಶೆಟ್ಟಿ, ಉಡುಪಿ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣ ಪ್ರಸಾದ್, ಉದ್ಯಮಿ ಸುಗುಣ ಶಂಕರ್ ಉಡುಪಿ, ಉದ್ಯಮಿ ಪ್ರವೀಣ್ ಜತ್ತನ್, ದೊಂಡೆರಂಗಡಿ ಪಂಚಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪೂನಾ ಪುರಂದರ ಪೂಜಾರಿ ಅವರಿಗೆ ಕರ್ಣಾಟ ನಾಡ ಪೋಷಕ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಅವರು ವಿರಿಸಿದ್ದಾರೆ.