ಸಚಿವ ಸ್ಥಾನ ವಂಚಿತರು ಸಭೆಗೆ ಬರುವಂತೆ ಆಹ್ವಾನ ನೀಡಿದ್ದರು. ಆದರೆಎಲ್ಲಿಯೂ ಹೋಗದೆ ಕ್ಷೇತ್ರದಲ್ಲೇ ಇದ್ದೇನೆ. ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷನಿಷ್ಠೆ ಪ್ರದರ್ಶಿಸಿದ್ದೇನೆ.
ಪಕ್ಷೇತರ ಶಾಸಕನಾಗಿದ್ದಾಗಲೂ ಬಿಜೆಪಿಗೆ ಬೆಂಬಲಿಸಿದ್ದೇನೆ ಎಂದರು.
ಪ್ರಮಾಣವಚನ ಸ್ವೀಕರಿಸುವಂತೆ ಯಾರಿಂದಲೂ ಆಹ್ವಾನ ಬಂದಿರಲಿಲ್ಲ. ಹಾಗಾಗಿ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬೆಂಗಳೂರಿಗೆ ಹೋಗಲಿಲ್ಲ ಎಂದರು.