ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕೆ.ಜಿ., ನಕ್ಸಲ್ ನಿಗ್ರಹ ಪಡೆಯ ಇನ್ಸ್ಪೆಕ್ಟರ್ ಸತೀಶ್ ಬಿ.ಎಸ್., ಹೆಬ್ರಿ ಸಬ್ ಇನ್ಸ್ಪೆಕ್ಟರ್ ಸುದರ್ಶನ್ ದೊಡ್ಡಮನಿ, ಅರಣ್ಯಾಧಿಕಾರಿ ಅನಿಲ್ ಕುಮಾರ್, ಉಪ ತಹಶೀಲ್ದಾರ್ ಲಾಯನ್ಸ್ ಸುಜ್ಯೋತಿ, ಕಂದಾಯ ನಿರೀಕ್ಷಕ ಹಿತೇಶ್ ಯುಬಿ, ಪ್ರಾಂಶುಪಾಲರಾದ ಡಾ.ಪ್ರಸಾದ್ ರಾವ್, ಉಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು, ಹೆಬ್ರಿ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಪಿಡಿಒ ಸದಾಶಿವ ಸೇರ್ವೆಗಾರ್, ಹೆಬ್ರಿಯ ಪ್ರಮುಖರಾದ ಗುರುದಾಸ ಶೆಣೈ, ಭಾಸ್ಕರ ಜೋಯಿಸ್, ಹರ್ಷ ಶೆಟ್ಟಿ, ಸುರೇಶ ಶೆಟ್ಟಿ ಶಿವಪುರ, ರಮೇಶ್ ಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಸೀತಾನದಿ ವಿಠ್ಠಲ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು.