ಕಾರ್ಯಕ್ರಮದಲ್ಲಿ ಸಹಬಾಳ್ವೆ ಸಂಚಾಲಕ ಯಾಸಿನ್ ಮಲ್ಪೆ, ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಫಾದರ್ ವಿಲಿಯಂ ಮಾರ್ಟಿಸ್, ಕೆಥೊಲಿಕ್ ಸಭಾ ಅಧ್ಯಕ್ಷೆ ಮೇರಿ ಡಿಸೋಜ, ದಸಂಸ ಜಿಲ್ಲಾ ಸಂಚಾಲಕ ಸುಂದರ್ ಮಾಸ್ತರ್, ನಗರಸಭೆ ಸದಸ್ಯ ರಮೇಶ್ ಕಾಂಚನ್, ಬನ್ನಂಜೆ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಮಾಧವ ಬನ್ನಂಜೆ ಸೇರಿದಂತೆ ಹಲವರು ಇದ್ದರು.