<p><strong>ಉಡುಪಿ</strong>: ಜಿಲ್ಲೆಯಾದ್ಯಂತ ಮಂಗಳವಾರ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ.</p><p>ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಅಂಬಲಪಾಡಿ, ಕರಾವಳಿ ಬೈಪಾಸ್ ಮೊದಲಾದೆಡೆ ರಸ್ತೆಗಳಲ್ಲಿ ಮಳೆನೀರು ಸಂಗ್ರಹಗೊಂಡು ವಾಹನ ಸವಾರರಿಗೆ ತೊಂದರೆಯಾಯಿತು.</p><p>ಅಂಬಲಪಾಡಿಯಲ್ಲಿ ಮೇಲ್ಲೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು.</p><p> ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಜಿಲ್ಲೆಯಾದ್ಯಂತ ಮಂಗಳವಾರ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ.</p><p>ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಅಂಬಲಪಾಡಿ, ಕರಾವಳಿ ಬೈಪಾಸ್ ಮೊದಲಾದೆಡೆ ರಸ್ತೆಗಳಲ್ಲಿ ಮಳೆನೀರು ಸಂಗ್ರಹಗೊಂಡು ವಾಹನ ಸವಾರರಿಗೆ ತೊಂದರೆಯಾಯಿತು.</p><p>ಅಂಬಲಪಾಡಿಯಲ್ಲಿ ಮೇಲ್ಲೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು.</p><p> ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>