ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಮಳೆಗೆ ಮನೆಗಳಿಗೆ ಹಾನಿ

Last Updated 6 ಜುಲೈ 2022, 11:31 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಕುಂದಾಪುರ ತಾಲ್ಲೂಕಿನಲ್ಲಿ 13, ಉಡುಪಿ ತಾಲ್ಲೂಕಿನಲ್ಲಿ 5, ಬ್ರಹ್ಮಾವರ ತಾಲ್ಲೂಕಿನಲ್ಲಿ 7, ಕಾಪು ಹಾಗೂ ಬೈಂದೂರು ತಾಲ್ಲೂಕುಗಳಲ್ಲಿ ತಲಾ ಎರಡು ಮನೆಗಳಿಗೆ ಹಾನಿಯಾಗಿದೆ.

ಹೆಬ್ರಿ ತಾಲ್ಲೂಕಿನಲ್ಲಿ ಭತ್ತದ ಕೃಷಿಗೆ ಹಾನಿಯಾಗಿದೆ. ಕುಂದಾಪುರದಲ್ಲಿ ಮರಬಿದ್ದು ಇಬ್ಬರಿಗೆ ಗಾಯಗಳಾಗಿವೆ. ಜುಲೈ 9ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT