ಕೃತಿಯ ಕುರಿತು ಸಂವಾದವನ್ನು ಡಾ. ನೀತಾ ಇನಾಂದಾರ್, ಡಾ. ನಿಖಿಲ್ ಗೋವಿಂದ್ ಮತ್ತು ಡಾ. ಸೃಜನಾ ಕಾಯ್ಕಿಣಿ ನಡೆಸಿಕೊಟ್ಟರು. ಮಾಹೆಯ ವರಿಷ್ಠರಾದ ವಸಂತಿ ಆರ್. ಪೈ, ಡಾ. ರಂಜನ್ ಪೈ, ಶ್ರುತಿ ಆರ್. ಪೈ, ಮಾಹೆ ಸಹ ಕುಲಪತಿ ಡಾ. ಎಚ್. ಎಸ್ ಬಲ್ಲಾಳ್, ರೇಖಾ ರಾವ್, ರಜನಿ ಪ್ರಸನ್ನ, ಡಾ.ಡಿ.ಎ. ಪ್ರಸನ್ನ ಇದ್ದರು. ಅನುಷಾ ರವಿಶಂಕರ್ ಕಾರ್ಯಕ್ರಮ ನಿರೂಪಿಸಿದರು.