ಶಿವಪುರ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಶಿಕ್ಷಕ ಹರೀಶ ಪೂಜಾರಿ, ನಾರಾಯಣಗುರು ವಿಚಾರ ವೇದಿಕೆಯ ಕಾರ್ಕಳ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಯರ್ಲಪಾಡಿ, ಶಿವಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತಾ ರಾಘವೇಂದ್ರ, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಗರಡಿ ಪೂಜಾರಿ, ವಿಠಲ ಪೂಜಾರಿ ಯಡ್ದೆ ಇದ್ದರು. ಸಂಘದ ಕೋಶಾಧಿಕಾರಿ ಹರೀಶ ಪೂಜಾರಿ ಸ್ವಾಗತಿಸಿದರು. ಉಮೇಶ್ ಪೂಜಾರಿ ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ವಂದನಾ ಸುಧೀರ್ ವಂದಿಸಿದರು.