ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಸುವರ್ಣ ಸಂಭ್ರಮಕ್ಕೆ ಕೈಜೋಡಿಸಿ: ಜನಾರ್ದನ್‌ 

ಹೆಬ್ರಿ: ಸಂಭ್ರಮದ 4 ದಿನಗಳ ಗಣೇಶೋತ್ಸವ ಸಂಪನ್ನ, ವೈಭವದ ಪುರ ಮೆರವಣಿಗೆ, ಶೋಭಾಯಾತ್ರೆ
Published : 12 ಸೆಪ್ಟೆಂಬರ್ 2024, 4:14 IST
Last Updated : 12 ಸೆಪ್ಟೆಂಬರ್ 2024, 4:14 IST
ಫಾಲೋ ಮಾಡಿ
Comments
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಿ ಪ್ರಭಾವಳಿ ಸಹಿತ ಗಣಪತಿ ದೇವರ ಭವ್ಯ ಪುರ ಮೆರವಣಿಗೆ ವೈಭವದ ಶೋಭಾಯಾತ್ರೆ ನಡೆಯಿತು
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಿ ಪ್ರಭಾವಳಿ ಸಹಿತ ಗಣಪತಿ ದೇವರ ಭವ್ಯ ಪುರ ಮೆರವಣಿಗೆ ವೈಭವದ ಶೋಭಾಯಾತ್ರೆ ನಡೆಯಿತು
ಹೆಬ್ರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಿಯ ಪ್ರಭಾವಳಿಯ ಸಹಿತ ಶ್ರೀಗಣಪತಿ ದೇವರ ಭವ್ಯ ಪುರಮೆರವಣಿಗೆ ವೈಭವದ ಶೋಭಾಯಾತ್ರೆ ನಡೆಯಿತು. ಅಯೋಧ್ಯೆಯ ಶ್ರೀರಾಮ ಮಂದಿರ ಆನೆ ಸಹಿತ ವಿವಿಧ ಟ್ಯಾಬ್ಲೋಗಳು ಹುಲಿವೇಷ ಚೆಂಡೆ ಸಹಿತ ನಾಡಿನ ವಿವಿಧ ಕಲಾ ಪ್ರಕಾರಗಳ ವೇಷಭೂಷಣಗಳು ಮೆರವಣಿಗೆಗೆ ವಿಶೇಷ ಕಳೆ ನೀಡಿದವು. 
ಹೆಬ್ರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಿಯ ಪ್ರಭಾವಳಿಯ ಸಹಿತ ಶ್ರೀಗಣಪತಿ ದೇವರ ಭವ್ಯ ಪುರಮೆರವಣಿಗೆ ವೈಭವದ ಶೋಭಾಯಾತ್ರೆ ನಡೆಯಿತು. ಅಯೋಧ್ಯೆಯ ಶ್ರೀರಾಮ ಮಂದಿರ ಆನೆ ಸಹಿತ ವಿವಿಧ ಟ್ಯಾಬ್ಲೋಗಳು ಹುಲಿವೇಷ ಚೆಂಡೆ ಸಹಿತ ನಾಡಿನ ವಿವಿಧ ಕಲಾ ಪ್ರಕಾರಗಳ ವೇಷಭೂಷಣಗಳು ಮೆರವಣಿಗೆಗೆ ವಿಶೇಷ ಕಳೆ ನೀಡಿದವು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT