ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಿ ಪ್ರಭಾವಳಿ ಸಹಿತ ಗಣಪತಿ ದೇವರ ಭವ್ಯ ಪುರ ಮೆರವಣಿಗೆ ವೈಭವದ ಶೋಭಾಯಾತ್ರೆ ನಡೆಯಿತು
ಹೆಬ್ರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಿಯ ಪ್ರಭಾವಳಿಯ ಸಹಿತ ಶ್ರೀಗಣಪತಿ ದೇವರ ಭವ್ಯ ಪುರಮೆರವಣಿಗೆ ವೈಭವದ ಶೋಭಾಯಾತ್ರೆ ನಡೆಯಿತು. ಅಯೋಧ್ಯೆಯ ಶ್ರೀರಾಮ ಮಂದಿರ ಆನೆ ಸಹಿತ ವಿವಿಧ ಟ್ಯಾಬ್ಲೋಗಳು ಹುಲಿವೇಷ ಚೆಂಡೆ ಸಹಿತ ನಾಡಿನ ವಿವಿಧ ಕಲಾ ಪ್ರಕಾರಗಳ ವೇಷಭೂಷಣಗಳು ಮೆರವಣಿಗೆಗೆ ವಿಶೇಷ ಕಳೆ ನೀಡಿದವು.