ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ಮಾತಿಬೆಟ್ಟಿನಲ್ಲಿ ಗುರುವಾರ ಸುರಿದ ಭಾರಿ ಮಳೆಯಿಂದ ಭತ್ತದ ಗದ್ದೆಗಳು ಜಲಾವೃತಗೊಂಡಿರುವುದು
ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ಮಾತಿಬೆಟ್ಟಿನಲ್ಲಿ ಗುರುವಾರ ಸುರಿದ ಭಾರಿ ಮಳೆಯಿಂದ ಭತ್ತದ ಗದ್ದೆಗಳು ಜಲಾವೃತಗೊಂಡಿರುವುದು
ಶಿವಪುರ ಗ್ರಾಮದ ಹಲವೆಡೆ ಗಾಳಿ–ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ
ಶಿವಪುರ ಗ್ರಾಮದ ಹಲವೆಡೆ ಗಾಳಿ–ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ
ಚೇರ್ಕಾಡಿ ವಲಯದ ಕುರ್ಪಾಡಿಯಲ್ಲಿ ಗಾಳಿ–ಮಳೆಗೆ 32 ಮನೆಗಳ ಮೇಲೆ ಮರಗಳು ಬಿದ್ದು ಹಾನಿಯಾಗಿದ್ದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳ ತಂಡ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು