ಕುಚ್ಚೂರು ಶ್ರೀಕಾಂತ್ ಪೂಜಾರಿ ಮಾತನಾಡಿದರು. ಹೆಬ್ರಿ ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಅರ್ಚಕ ಮೋಹನರಾಜ ಜೋಯಿಸ್ ಪ್ರಚಾರ ರಥಕ್ಕೆ ಪೂಜೆ ನೆರವೇರಿಸಿದರು. ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಾಸುದೇವ ರಾವ್, ಮುಖಂಡ ಪ್ರವೀಣ್ ಚಂದ್ರ ಜೈನ್, ಜಯರಾಮ ಆಚಾರ್ಯ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್ ಕುಂದಾಪುರ, ಯುವ ಜನತಾದಳ ಅಧ್ಯಕ್ಷ ಸಂಜಯ್, ಪ್ರಮುಖರಾದ ಸುರೇಶ್ ದೇವಾಡಿಗ ಬಜಗೋಳಿ, ಹರೀಶ್ ಮುದ್ರಾಡಿ, ರಜಾಕ್ ಇದ್ದರು.