<p><strong>ಹೆಬ್ರಿ:</strong> ಇಲ್ಲಿನ ಪಿ.ಆರ್.ಎನ್. ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಬಂಧಿತ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.</p>.<p>ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮ ಉದ್ಘಾಟಿಸಿದ ಬ್ರಹ್ಮಾವರ ವಲಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ ಹೆಗ್ಡೆ ಮಾತನಾಡಿ, ಕ್ರೀಡೆಯು ಆರೋಗ್ಯಕರ ಸ್ಪರ್ಧೆಯಾಗಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಆಶಿಸಿದರು.</p>.<p>ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಪೈ ಅಧ್ಯಕ್ಷತೆ ವಹಿಸಿದ್ದರು. ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ ಶೆಣೈ, ಕಾಲೇಜಿನ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಟ್ರಸ್ಟ್ ಸದಸ್ಯರಾದ ಬಾಲಕೃಷ್ಣ ಮಲ್ಯ, ಲಕ್ಷ್ಮಣ್ ಭಟ್, ವಿಷ್ಣುಮೂರ್ತಿ ನಾಯಕ್, ಭಾಸ್ಕರ ಜೋಯಿಸ್, ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಕುಮಾರ್ ಎಚ್.ವೈ, ಅಪರ್ಣಾ ಆಚಾರ್, ಶಕುಂತಲಾ, ಅನಿತಾ, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.</p>.<p>ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ, ವಿದ್ಯಾಭಾರತಿ ಜಿಲ್ಲಾ ಕ್ರೀಡಾ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಸ್ವಾಗತಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ:</strong> ಇಲ್ಲಿನ ಪಿ.ಆರ್.ಎನ್. ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಬಂಧಿತ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.</p>.<p>ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮ ಉದ್ಘಾಟಿಸಿದ ಬ್ರಹ್ಮಾವರ ವಲಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ ಹೆಗ್ಡೆ ಮಾತನಾಡಿ, ಕ್ರೀಡೆಯು ಆರೋಗ್ಯಕರ ಸ್ಪರ್ಧೆಯಾಗಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಆಶಿಸಿದರು.</p>.<p>ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಪೈ ಅಧ್ಯಕ್ಷತೆ ವಹಿಸಿದ್ದರು. ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ ಶೆಣೈ, ಕಾಲೇಜಿನ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಟ್ರಸ್ಟ್ ಸದಸ್ಯರಾದ ಬಾಲಕೃಷ್ಣ ಮಲ್ಯ, ಲಕ್ಷ್ಮಣ್ ಭಟ್, ವಿಷ್ಣುಮೂರ್ತಿ ನಾಯಕ್, ಭಾಸ್ಕರ ಜೋಯಿಸ್, ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಸಂಸ್ಥೆಯ ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಕುಮಾರ್ ಎಚ್.ವೈ, ಅಪರ್ಣಾ ಆಚಾರ್, ಶಕುಂತಲಾ, ಅನಿತಾ, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.</p>.<p>ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ, ವಿದ್ಯಾಭಾರತಿ ಜಿಲ್ಲಾ ಕ್ರೀಡಾ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಸ್ವಾಗತಿಸಿದರು. ರವೀಂದ್ರ ಶೆಟ್ಟಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>