ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ, ರಾಜ್ಯ ಪ್ರಚಾರ ಪ್ರಮುಖ್ ಅರವಿಂದ ಕೋಟೇಶ್ವರ, ಪ್ರಾಂತ ಉಪಾಧ್ಯಕ್ಷ ಕಿಶೋರ್ ಕುಮಾರ್, ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ, ವಿಭಾಗ ಕಾರ್ಯದರ್ಶಿ ಚಿನ್ಮಯ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಪ್ರಶಾಂತ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಬೈಲೂರು ಇದ್ದರು.