ಹಿಂದೂಗಳ ಮೇಲೆ ನಡೆಯುತ್ತಿರುವ ಜಿಹಾದಿ ಚಟುವಟಿಕೆಗಳಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬ ಬಗ್ಗೆ ತನಿಖೆಯಾಗಬೇಕು. ಕೃತ್ಯಕ್ಕೆ ಪ್ರಚೋದಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು. ಹಿಂದೂಗಳ ಕೊಲೆಗೆ ಪಿತೂರಿ, ತರಬೇತಿ, ಆಶ್ರಯ, ಸೈದ್ಧಾಂತಿಕ ನಿರ್ದೇಶನ ನೀಡುವಲ್ಲಿ ಭಾಗಿಯಾಗಿರುವ ಮುಸ್ಲಿಂ ಮುಖಂಡರು, ಧರ್ಮಗುರುಗಳು, ಸಂಘಟನೆಗಳ ವಿರುದ್ಧ ಸಂಘಟಿತ ಅಪರಾಧ ಕಾಯ್ದೆಯಡಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.