ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮೊಗವೀರ ಮಹಿಳಾ ಮಹಾಜನ ಸಂಘದ ಉಪಾಧ್ಯಕ್ಷೆ
ಜಾನಕಿ ಲೀಲಾಧರ್, ದೇವಸ್ಥಾನದ ಪ್ರಬಂಧಕ ಸತೀಶ್ ಅಮೀನ್ ಮಟ್ಟು, ನಾರಾಯಣ ಕರ್ಕೇರ, ದಿನೇಶ್ ಎರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಇದ್ದರು.