ಬ್ರಹ್ಮಾವರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ, ಕೋಟದ ಸಬ್ ಇನ್ಸ್ಪೆಕ್ಟರ್ ಮಧು, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ.ನಾಯ್ಕ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಂದಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ನಿರಂಜನ ಪೂಜಾರಿ, ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ಉಪ ತಹಶೀಲ್ದಾರ್ ರಾಘವೇಂದ್ರ, ಅಧ್ಯಾಪಕ ಶಶಿಧರ್ ಶೆಟ್ಟಿ ಇದ್ದರು.