
ಇಂದ್ರಾಳಿ ರೈಲು ನಿಲ್ದಾಣದ ಪಕ್ಕದಲ್ಲೇ ಇಂದ್ರಾಣಿ ತೋಡು ಹರಿಯುತ್ತಿದ್ದು ಜೋರು ಮಳೆ ಬಂದರೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಮಳೆನೀರು ಸಂಗ್ರಹಗೊಳ್ಳಲಿದೆ. ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು.
ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ
ಕೊಂಕಣ ರೈಲ್ವೆಯು ಭಾರತೀಯ ರೈಲ್ವೆಯೊಂದಿಗೆ ವಿಲೀನವಾದರಷ್ಟೇ ರೈಲು ನಿಲ್ದಾಣಗಳಲ್ಲಿರುವ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು.
ಉದಯ್ ಖಜಾಂಚಿ, ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಕುಂದಾಪುರಉಡುಪಿಯ ಇಂದ್ರಾಳಿ ರೈಲು ನಿಲ್ದಾಣದ ಫ್ಲ್ಯಾಟ್ಫಾರ್ಮ್ ಹಿಂಭಾಗದಲ್ಲಿ ಕಾಡು ಬೆಳೆದಿರುವುದು
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಶಿಥಿಲಾವಸ್ಥೆಗೆ ತಲುಪಿರುವ ಕಾರಂಜಿ
ಬಾರ್ಕೂರಿನ ರೈಲು ನಿಲ್ದಾಣದಲ್ಲಿ ರೈಲು ನಿಂತಿರುವುದು