<p><strong>ಹೆಬ್ರಿ:</strong> ಹೆಬ್ರಿ ತಾಲ್ಲೂಕು ಮುದ್ರಾಡಿ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ರಾಡಿ ಕಾರ್ಯಕ್ಷೇತ್ರದ ಸತ್ಯಶ್ರೀ ಸಂಘದ ಸದಸ್ಯರಾದ ಹರೀಶ್ ಕುಲಾಲ್ ಅವರು ಇತ್ತೀಚೆಗೆ ಮೃತರಾಗಿದ್ದು, ಅವರ ಕುಟುಂಬ ಸದಸ್ಯರಿಗೆ ವಿಮಾ ಪರಿಹಾರದ ಆದೇಶ ಪತ್ರವನ್ನು ವಿತರಿಸಲಾಯಿತು.</p>.<p>ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ ಮಂಜೂರಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. </p>.<p>ಹಿರಿಯರಾದ ಗಣಪತಿ ಮುದ್ರಾಡಿ, ವಲಯದ ನಿಕಟಪೂರ್ವ ಅಧ್ಯಕ್ಷ ರತ್ನಕರ ಪೂಜಾರಿ, ಮುದ್ರಾಡಿ ಒಕ್ಕೂಟದ ಅಧ್ಯಕ್ಷ ಸುಬ್ರಾಯ ಆಚಾರ್ಯ, ಶಿಕ್ಷಕ ಚಂದ್ರಶೇಖರ ಭಟ್, ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ, ವಲಯ ಮೇಲ್ವಿಚಾರಕಿ ಸುಮಲತಾ, ಸೇವಾಪ್ರತಿನಿಧಿ ಮಮತ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ:</strong> ಹೆಬ್ರಿ ತಾಲ್ಲೂಕು ಮುದ್ರಾಡಿ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ರಾಡಿ ಕಾರ್ಯಕ್ಷೇತ್ರದ ಸತ್ಯಶ್ರೀ ಸಂಘದ ಸದಸ್ಯರಾದ ಹರೀಶ್ ಕುಲಾಲ್ ಅವರು ಇತ್ತೀಚೆಗೆ ಮೃತರಾಗಿದ್ದು, ಅವರ ಕುಟುಂಬ ಸದಸ್ಯರಿಗೆ ವಿಮಾ ಪರಿಹಾರದ ಆದೇಶ ಪತ್ರವನ್ನು ವಿತರಿಸಲಾಯಿತು.</p>.<p>ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ ಮಂಜೂರಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. </p>.<p>ಹಿರಿಯರಾದ ಗಣಪತಿ ಮುದ್ರಾಡಿ, ವಲಯದ ನಿಕಟಪೂರ್ವ ಅಧ್ಯಕ್ಷ ರತ್ನಕರ ಪೂಜಾರಿ, ಮುದ್ರಾಡಿ ಒಕ್ಕೂಟದ ಅಧ್ಯಕ್ಷ ಸುಬ್ರಾಯ ಆಚಾರ್ಯ, ಶಿಕ್ಷಕ ಚಂದ್ರಶೇಖರ ಭಟ್, ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ, ವಲಯ ಮೇಲ್ವಿಚಾರಕಿ ಸುಮಲತಾ, ಸೇವಾಪ್ರತಿನಿಧಿ ಮಮತ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>