ಬ್ರಹ್ಮಾವರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದ ವಿಶೇಷ ತಂಡದಲ್ಲಿ ಕೋಟ ಠಾಣೆಯ ಸಬ್ ಇನ್ಸ್ಪೆಪೆಕ್ಟರ್ ಮಧು, ಕೋಟ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಪುಷ್ಪಾ, ಪಿಎಸ್ಐಗಳಾದ ಮಹಾಂತೇಶ್, ಪುನೀತ್, ಹಿರಿಯಡ್ಕ ಠಾಣೆಯ ಪ್ರೊಬೆಷನರಿ ಪಿಎಸ್ಐ ಮಂಜುನಾಥ ಮರಬದ, ಕೋಟ ಠಾಣೆಯ ಎಎಸ್ಐ ರವಿ ಕುಮಾರ್, ಸಿಬ್ಬಂದಿ ರಾಘವೇಂದ್ರ, ಪ್ರಸನ್ನ, ರಾಜೇಶ್, ಕೃಷ್ಣ ಹಾಗೂ ಬ್ರಹ್ಮಾವರ ವೃತ್ತ ಕಚೇರಿಯ ಪ್ರದೀಪ್ ನಾಯಕ ಹಾಗೂ ಉಡುಪಿ ನಗರ ಠಾಣಾ ಸಿಬ್ಬಂದಿ ಸತೀಶ, ಸಂತೋಷ ರಾಥೋಡ್, ಕಿರಣ, ಹನುಮಂತ, ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.