ಕಳೆದ ವರ್ಷ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿತ್ತು. ಆದರೂ ಈ ಬಾರಿ ಏಪ್ರಿಲ್, ಮೇನಲ್ಲಿ ನೀರಿನ ಅಭಾವ ಎದುರಾಗಿತ್ತು. ಗಂಭೀರ ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ಗಳಲ್ಲಿ ನೀರು ಪೂರೈಸಲಾಗಿದೆ. ಜಲಮೂಲ ಖಾಲಿಯಾದರೆ ಟ್ಯಾಂಕರ್ ನೀರು ಪೂರೈಸಲೂ ಸಾಧ್ಯವಿಲ್ಲ. ಹಾಗಾಗಿ,ಮಳೆ ನೀರನ್ನು ಸಂಗ್ರಹಿಸಿಕೊಳ್ಳಬೇಕಿರುವುದು ನಾಗರಿಕರಜವಾಬ್ದಾರಿ ಎಂದರು.