ಸೋಮವಾರ ಕಾಪು ತಾಲ್ಲೂಕಿನ ಪಡುಬಿದ್ರಿಯಲ್ಲಿ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿ, ‘ಹಿಂದೆ ಉಭಯ ಜಿಲ್ಲೆಗಳಲ್ಲಿ ಧರ್ಮ ಕೋಮುಗಳ ನಡುವೆ ಸಂಘರ್ಷ ಇರಲಿಲ್ಲ. ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದವು. ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಕೋಮುದ್ವೇಷ ಹೆಚ್ಚಾಯಿತು ಎಂದು ಆರೋಪಿಸಿದರು.