ವಿವರ:18ರಂದು ರಾತ್ರಿ 7.15ಕ್ಕೆ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, 8.30ಕ್ಕೆ ಹಿರಿಯಡ್ಕ, 9.30ಕ್ಕೆ ಜಿಲ್ಲಾ ಬಿಜೆಪಿ ಕಚೇರಿಗೆ ಬೇಟಿ, 19ರಂದು ಬೆಳಿಗ್ಗೆ 8ಕ್ಕೆ ಉಡುಪಿ ಶ್ರೀಕೃಷ್ಣ ಮಠ ಭೇಟಿ, ಸ್ವಾಮೀಜಿ ಜತೆ ಮಾತುಕತೆ, 10ಕ್ಕೆ ಪತ್ರಿಕಾ ಗೋಷ್ಠಿ, 10.30ಕ್ಕೆ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಪುಷ್ಪಾರ್ಚನೆ, 11ಕ್ಕೆ ಲಸಿಕಾ ಕೇಂದ್ರಕ್ಕೆ ಬೇಟಿ, 11.30ಕ್ಕೆ ಪುರಭವನದಲ್ಲಿ 'ಜನಾಶೀರ್ವಾದ ಯಾತ್ರೆ ಸಮಾವೇಶ' ಅಭಿನಂದನಾ ಸಮಾರಂಭ, ಮಧ್ಯಾಹ್ನ 1ಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳೊಂದಿಗೆ ಸಂವಾದ, 2ಕ್ಕೆ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಭೇಟಿ, 3ಕ್ಕೆ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜಕ ಘಟಕ ಉದ್ಘಾಟನೆ.