ಅಕ್ರಮ ಸಾಗುವಾಳಿದಾರರಿಗೆ ಅರಣ್ಯ ಇಲಾಖೆಯ ಸಮಸ್ಯೆಯಿಂದಾಗಿ ಹಲವು ವರ್ಷಗಳಿಂದ ಹಕ್ಕುಪತ್ರ ದೊರೆಯದೆ ಸಮಸ್ಯೆಯಾಗಿತ್ತು. ಹಲವು ಹೋರಾಟದ ಬಳಿಕ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಇದರಿಂದ ನೂರಾರು ಜನರಿಗೆ ಸಹಾಯವಾಗಲಿದೆ. ಬಹುತೇಕ ಮಂದಿಗೆ ತಮ್ಮ ಜಮೀನಿಗೆ ಪಟ್ಟಾ ದೊರಯಲಿದೆ ಎಂದು ಸಾಮಾಜಿಕ ಹೋರಾಟಗಾರ ನೀರೆ ಕೃಷ್ಣ ಶೆಟ್ಟಿ ಹೇಳಿದ್ದಾರೆ.